~ Being Shoonya ~
Thursday, 20 November 2014
ಆದಯ್ಯ
ಅಂಗವು ಲಿಂಗವೇಧೆಯಾದ ಬಳಿಕ
ಅಂಗವೆಲ್ಲವೂ ನಷ್ಟವಾಗಿ ಲಿಂಗತನ್ಮಯವಾಗಿಪ್ಪುದಾಗಿ
ದಿಟದಿಂದಿಪ್ಪ ಸಜ್ಜನಕ್ಕೆ ಬೇರೆ ಅಂಗವುಂಟೆ ಲಿಂಗವಲ್ಲದೆ?
ಇದು ಕಾರಣ ಸೌರಾಷ್ಟ್ರ ಸೋಮೇಶ್ವರನ ಶರಣರು ನಿರ್ದೇಹಿಗಳು.
No comments:
Post a Comment
Newer Post
Older Post
Home
Subscribe to:
Post Comments (Atom)
No comments:
Post a Comment