~ Being Shoonya ~
Tuesday, 25 November 2014
ಮನಸಂದ ಮಾರಿತಂದೆ
ವೇದವ ಕಲಿತಲ್ಲಿ, ಪಾಠಕನಲ್ಲದೆ ಜ್ಞಾನಿಯಲ್ಲ,
ನಿಲ್ಲು. ಶಾಸ್ತ್ರ ಪುರಾಣವನೋದಿದಲ್ಲಿ, ಪಂಡಿತನಲ್ಲದೆ ಜ್ಞಾನಿಯಲ್ಲ, ನಿಲ್ಲು.
ವ್ರತ ನೇಮ ಕೃತ್ಯ ಪೂಜಕನಾದಡೇನು ? ದಿವ್ಯಜ್ಞಾನದ ಠಾವನರಿಯಬೇಕು.
ಈ ಭೇದಂಗಳ ತಿಳಿದರಿದಲ್ಲಿ, ಮನಸಂದಿತ್ತು ಮಾರೇಶ್ವರಾ.
No comments:
Post a Comment
Older Post
Home
Subscribe to:
Post Comments (Atom)
No comments:
Post a Comment