~ Being Shoonya ~
Wednesday, 19 November 2014
ಅಲ್ಲಮಪ್ರಭುದೇವರು
ಖಂಡಾಖಂಡ ಸಂಯೋಗವಿಲ್ಲದ ಅಖಂಡಿತನ ನಿಲವು,
ತನ್ನಲ್ಲಿ ಅಲ್ಲದೆ ಮತ್ತೆಲ್ಲಿಯೂ ಇಲ್ಲ.
ಬಯಲ ಹಿರಿಯರು ಬಯಲನೆ ಅರಸುವರು.
ಅಲ್ಲಿ ಉಂಟೆ ಹೇಳಾ ಗುಹೇಶ್ವರಾ?
No comments:
Post a Comment
Newer Post
Older Post
Home
Subscribe to:
Post Comments (Atom)
No comments:
Post a Comment