Wednesday, 19 November 2014

ಅಲ್ಲಮಪ್ರಭುದೇವರು

ಖಂಡಾಖಂಡ ಸಂಯೋಗವಿಲ್ಲದ ಅಖಂಡಿತನ ನಿಲವು,
ತನ್ನಲ್ಲಿ ಅಲ್ಲದೆ ಮತ್ತೆಲ್ಲಿಯೂ ಇಲ್ಲ.
ಬಯಲ ಹಿರಿಯರು ಬಯಲನೆ ಅರಸುವರು.
ಅಲ್ಲಿ ಉಂಟೆ ಹೇಳಾ ಗುಹೇಶ್ವರಾ?

No comments:

Post a Comment