Thursday, 13 November 2014

ಅಲ್ಲಮಪ್ರಭು

ನಿಮ್ಮಲ್ಲಿ ನೀವು ತಿಳಿದು ನೋಡಿರೆ, ಅನ್ಯವಿಲ್ಲ ಕಾನಿರಣ್ಣಾ.
ಅರಿವು ನಿಮ್ಮಲ್ಲಿಯೇ ತದ್ಗತವಾಗಿದೆ.
ಅನ್ಯಭಾವವ ನೆನೆಯದೆ ತನ್ನೊಳಗೆ ತಾನೆಚ್ಚರ ಇರಬಲ್ಲಡೆ
ತನ್ನಲ್ಲಿಯೇ ತನ್ಮಯ ಗುಹೇಶ್ವರಲಿಂಗವು

No comments:

Post a Comment