~ Being Shoonya ~
Friday, 14 November 2014
ಅವಸರದ ರೇಕಣ್ಣ
ಅರಿದೆನೆಂಬುದೆ ಅಜ್ಞಾನ, ಮರೆದೆನೆಂಬುದೆ ದಿವ್ಯಜ್ಞಾನ.
ಅರಿದೆ ಮರೆದೆನೆಂಬುದ ಹರಿದಾಗಲೆ ಉಪಮಾಪಾತಕ.
ಆ ಪಾತಕದ ಫಲಂಗಳಲ್ಲಿ ಜ್ಞಾಸಜ್ಞರುಗಳ ನೋಡಿ, ನಾ ನಾಶವಾದೆ
ಸದ್ಯೋಜಾತಲಿಂಗ ವಿನಾಶವಾಯಿತ್ತು.
No comments:
Post a Comment
Newer Post
Older Post
Home
Subscribe to:
Post Comments (Atom)
No comments:
Post a Comment